Friday, July 3, 2026

ramayana

ಕರ್ಚಿಕಾಯಿಯನ್ನು ಈ ರೀತಿ ಮಾಡಿದ್ದಲ್ಲಿ ಹೆಚ್ಚು ಟೇಸ್ಟಿಯಾಗಿರತ್ತೆ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕರ್ಚಿಕಾಯಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: 2 ಕಪ್ ಸಣ್ಣ ರವೆ, ಅರ್ಧ ಕಪ್ ಮೈದಾ, 2 ಸ್ಪೂನ್ ತುಪ್ಪ ಅಥವಾ ಬೆಣ್ಣೆ,ಒಂದು...

ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಪಂಚಕಜ್ಜಾಯ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಪ್ಪು ಕಡಲೆ, ಒಂದು ಸ್ಪೂನ್ ಎಳ್ಳು, ಮುಕ್ಕಾಲು ಕಪ್...

ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಹಬೆ ಬರಿಸಿದ ಮೋದಕ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, 1 ದೊಡ್ಡ ಕಪ್ ಕೊಬ್ಬರಿ ತುರಿ, 1 ಕಪ್...

ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಕರಿದ ಕೊಬ್ಬರಿ ಮೋದಕ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ.. ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ ಅಥವಾ ಗೋದಿ...

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

ಭಗವಾನ್ ಶ್ರೀಕೃಷ್ಣನ 16 ಸಾವಿರ ಪತ್ನಿಯರ ಅಸಲಿ ಸತ್ಯ ಇದೇ ನೋಡಿ..

ಶ್ರೀಕೃಷ್ಣನೆಂದರೆ ನವರಸಗಳಿಗೂ ಹೊಂದುವ ದೇವರು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಬತ್ಸ, ಅದ್ಭುತ ಮತ್ತು ಶಾಂತ. ಇವೆಲ್ಲದಕ್ಕೂ ಹೊಂದಿಕೆಯಾಗುವ ಶ್ರೀಕೃಷ್ಣ ಸುಂದರಾಂಗ, ಅಲಂಕಾರಪ್ರಿಯನೆಂಬುದು ಎಲ್ಲರಿಗೂ ಗೊತ್ತು. ಜೊತೆಗೆ 16 ಸಾವಿರ ಹೆಂಡಿರ ಗಂಡ ಅನ್ನೋದು ಎಲ್ಲರಿಗೂ ಗೊತ್ತು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ನಾವು ನಿಮಗೆ ನೀಡಲಿದ್ದೇವೆ. ಜೀವನದಲ್ಲಿ ಎಂದಿಗೂ ಈ...

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ.. ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1 ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1

ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....

ಸೌಂದರ್ಯದ ಬಗ್ಗೆ ಹೆಚ್ಚು ಅಹಂಕಾರ ಬೇಡ ಅನ್ನುತ್ತೆ ಗರುಡಪುರಾಣದ ಈ ಮಾತು..

ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ನಂದಿ ಶಿವನ ವಾಹನವಾಗಿದ್ದು ಹೇಗೆ..?...

ಹೆಣ್ಣೆಂದರೆ ಉಪ್ಪಿದ್ದ ಹಾಗೆ ಎಂದಿದ್ದಾನೆ ಶ್ರೀಕೃಷ್ಣ.. ಯಾಕೆ ಹೀಗೆ ಹೇಳಿದ..?

ಜೀವನದಲ್ಲಿ ನಾವು ಉದ್ಧಾರವಾಗಬೇಕು ಅಂದ್ರೆ ಶ್ರೀಕೃಷ್ಣನ ಈ ಮಾತುಗಳನ್ನು ಕೇಳಬೇಕು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇಂದು ಶ್ರೀಕೃಷ್ಣ ಹೆಣ್ಣನ್ನು ಉಪ್ಪಿಗೆ ಹೋಲಿಸಿದ್ದರ ಬಗ್ಗೆ ನಾವು ನಿಮಗೆ ವಿವರಣೆ ನೀಡಲಿದ್ದೇವೆ. ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಪೌರಾಣಿಕ ಕಥೆಗಳ ಪ್ರಕಾರ, ಕೃಷ್ಣನಿಗೆ 60 ಸಾವಿರ ಪತ್ನಿಯರು. ಅದರಲ್ಲಿ 8...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img