Tuesday, October 14, 2025

ramayana

ಯಾವ ವಯಸ್ಸಿನವರೆಗೆ ಪಾಪ ತಟ್ಟುವುದಿಲ್ಲ..? ಧರ್ಮಶಾಸ್ತ್ರದಲ್ಲಿ ಹೇಳಿದ್ದೇನು..?

ಗೊತ್ತಿದ್ದೋ, ಗೊತ್ತಿಲ್ಲದೆಯೋ ಮನುಷ್ಯ ತಪ್ಪು ಮಾಡಿಬಿಡುತ್ತಾನೆ. ಕೆಲವೊಂದು ಕೊಲೆಗಳು ಗೊತ್ತಿಲ್ಲದೆಯೂ ನಡೆಯುತ್ತದೆ. ಆದ್ರೆ ತಪ್ಪು ತಪ್ಪೇ.. ಹಾಗಾದ್ರೆ ಯಾವ ವಯಸ್ಸಿನವರೆಗೆ ಪಾಪ ತಟ್ಟುವುದಿಲ್ಲ. ಈ ಬಗ್ಗೆ ಧರ್ಮಶಾಸ್ತ್ರದಲ್ಲಿ ಹೇಳಿದ್ದೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಕ್ಕಳಿಗೆ ಪಾಪ ತಟ್ಟೋದಿಲ್ಲಾ ಬಿಡು.  ಕೆಲವೊಮ್ಮೆ ಹಿರಿಯರು ಹೀಗೆ ಹೇಳಿದ್ದನ್ನ ಕೇಳಿರಬಹುದು. ಇದು ನಿಜಾನಾ.. ನಮ್ಮ ಧರ್ಮಶಾಸ್ತ್ರದಲ್ಲಿ ಏನು ಹೇಳಿದ್ದಾರೆ...

ದ್ರೌಪದಿ ಪಂಚ ಪಾಂಡವರ ಪತ್ನಿಯಾಗಿದ್ದು ಹೇಗೆ..?

ದ್ರೌಪದಿಗೆ ಪಾಂಚಾಲಿ ಅಂತಾನೂ ಕರಿಯಲಾಗತ್ತೆ. ಈ ಹೆಸರು ಆಕೆಗೆ ಹೇಗೆ ಬಂತು ಅಂದ್ರೆ, ಆಕೆ ಪಂಚ ಪಾಂಡವರನ್ನ ವಿವಾಹವಾಗಿದ್ದಳು. ಈ ಕಾರಣಕ್ಕೆ ಆಕೆಯನ್ನು ಪಾಂಚಾಲಿ ಅಂತಾ ಕರೆಯಲಾಗುತ್ತದೆ. ಹಾಗಾದ್ರೆ ದ್ರೌಪದಿ ಐವರನ್ನೇಕೆ ವಿವಾಹವಾದಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರದಲ್ಲಿ ದ್ರೌಪದಿಯೂ ಒಬ್ಬಳು. ದ್ರುಪದ ರಾಜ ಯಜ್ಞ ಮಾಡಿದಾಗ, ಅದರಿಂದ ಪ್ರಾಪ್ತಳಾದವಳೇ...

ನಿಮಗೆ ತುಂಬ ಕೋಪ ಬರತ್ತಾ..?ನಿಮ್ಮದು ಸಿಡುಕುವ ಗುಣಾನಾ..? ಹಾಗಾದ್ರೆ ಈ ಕಥೆ ಓದಿ..

ಯಾರಿಗೆ ಸಿಟ್ಟು ಜಾಸ್ತಿ ಇರತ್ತೋ ಅವರು ಜೀವನದಲ್ಲಿ ಮುಂದೆ ಬರೋಕ್ಕೆ ಸಾಧ್ಯಾನೇ ಇಲ್ಲಾ… ಆದ್ರೂ ಕೋಪಿಷ್ಠರು ಜೀವನದಲ್ಲಿ ಮುಂದೆ ಬಂದಿದ್ರೆ, ಅದು ಅವರ ಕೆಲ ಸಮಯಯದ ತಾಳ್ಮೆಯಿಂದ ಬಂದಿರ್ತಾರೆ. ಯಾಕಂದ್ರೆ ಯಾರಿಗೆ ಸಿಟ್ಟು ಬರತ್ತೋ, ಆ ಸಮಯದಲ್ಲಿ ಮನುಷ್ಯನ ಮನಸ್ಸಿನಲ್ಲಿ ಬರೀ ತಪ್ಪು ಭಾವನೆಗಳೇ ತುಂಬಿರತ್ತೆ. ಹಾಗಾಗಿ ಸಿಡುಕುತ್ತಲೇ ಇರುವವರಿಗೆ ದುಃಖವೇ ಹೆಚ್ಚು. ಹಾಗಾದ್ರೆ...

ಅರ್ಜುನನ ಸಾವನ್ನು ಕಂಡು ಗಂಗಾಮಾತೆ ಗಹಿಗಹಿಸಿ ನಕ್ಕಿದ್ದೇಕೆ..?

ಮಹಾಭಾರತದಲ್ಲಿ ಕಂಡುಬರುವ ಧನುರ್ವಿದ್ಯಾ ಪ್ರವೀಣ ಅಂದ್ರೆ ಅರ್ಜುನ. ಪಂಚ ಪಾಂಡವರಲ್ಲಿ ಒಬ್ಬನಾದ ಅರ್ಜುನ ಕಾಣಲು ಸುಂದರ ಮತ್ತು ಧನುರ್ವಿದ್ಯೆಯಲ್ಲೂ ಪರಿಣಿತನಾಗಿದ್ದ. ಈತ ಕುರುವಂಶದವನಾಗಿದ್ದು, ಪಾಂಡುರಾಜನ ಪುತ್ರನಾಗಿದ್ದ. ಆದ್ರೆ ಅರ್ಜುನ ನಿಧನನಾದಾಗ, ಕುರುವಂಶದ ಶ್ರೇಯಸ್ಸನ್ನು ಬಯಸಿದ ಭೀಷ್ಮನ ತಾಯಿಯಾದ ಗಂಗಾದೇವಿ ಗಹಗಹಿಸಿ ನಕ್ಕಳಂತೆ. ಯಾಕೆ ಅರ್ಜುನನ ಮೃತ್ಯು ಕಂಡು ಗಂಗೆ ಗಹಗಹಿಸಿ ನಕ್ಕಳು ಅನ್ನೋ ಬಗ್ಗೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img