Thursday, March 19, 2026

rambhapuri jagadguru

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ..

www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು  ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ  ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ  ಮಾದ್ಯಮ ಜೊತೆ ಮಾತನಾಡಿ  ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ, ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...

ಸಿಎಂ ಬದಲಾದರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು  ರಾಯಚೂರಿನಲ್ಲಿ  ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ...
- Advertisement -spot_img

Latest News

ನಂದಿನಿ ಗ್ರಾಹಕರಿಗೆ ದೊಡ್ಡ ಶಾಕ್; KMF ಉತ್ಪನ್ನಗಳು ಸಿಗೋದು ಡೌಟ್?

ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF...
- Advertisement -spot_img