Thursday, June 19, 2025

rambhapuri jagadguru

ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ..

www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು  ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ  ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ  ಮಾದ್ಯಮ ಜೊತೆ ಮಾತನಾಡಿ  ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ, ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...

ಸಿಎಂ ಬದಲಾದರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು  ರಾಯಚೂರಿನಲ್ಲಿ  ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img