Saturday, June 13, 2026

Rambhapuri

ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಮಹಿಳೆ..!

Bagalakote: ಬಾಗಲಕೋಟೆಯ ಕಲಾದಗಿಯಲ್ಲಿ ರಂಭಾಪುರಿ ಶ್ರೀಗಳ ಕಾರು ಹೋಗುವಾಗ, ಮಹಿಳೆಯೊಬ್ಬಳು, ತಮ್ಮ ಕಾಲಿನ ಚಪ್ಪಲಿ ತೆಗೆದು, ಕಾರಿಗೆ ಎಸೆದಿದ್ದಾಳೆ. ಈ ದೃಶ್ಯ ಅಲ್ಲೇ ಇದ್ದ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಶ್ರೀಗಳು ಕಾರ್ಯಕ್ರಮವೊಂದಕ್ಕೆ ತೆರಳುವಾಗ, ಜನ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಅಲ್ಲಿರುವ ಮಹಿಳೆಯರು ಶ್ರೀಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಆ ಮಹಿಳೆಯರ ಗುಂಪಲ್ಲಿ ಒಬ್ಬರು, ಚಪ್ಪಲಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img