Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್.
ಗುಜರಾತ್ನ ಜಾಮ್ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್ಗಳು ಇನ್ಸ್ಟಾಗ್ರಾಮ್ನಲ್ಲಿ ಸದ್ದು ಮಾಡುತ್ತಿದೆ....
ರಾಮ್ ಚರಣ್ ಮತ್ತು ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೆಗಾಸ್ಟಾರ್ ಸೊಸೆ ಉಪಾಸನಾ ಇತ್ತೀಚಿಗೆ ಭಾರೀ ಸುದ್ದಿಯಲ್ಲಿದ್ದಾರೆ.
ಉಪಾಸನಾ ಅವರು ರಾಮ್ ಚರಣ್ ಅವರ ಪತ್ನಿಯಷ್ಟೇ ಅಲ್ಲ, ಅಪೋಲೋ ಆಸ್ಪತ್ರೆಯ ಮುಖ್ಯಸ್ಥರ ಮೊಮ್ಮಗಳು ಕೂಡ.ಮದುವೆಯ ನಂತರ 14 ಕೆಜಿ ತೂಕ ಇಳಿಸಿಕೊಂಡಿದ್ದ ಉಪಾಸನಾ ಫುಲ್ ಫಿಟ್ ನೆಸ್ ಕಾಯ್ದುಕೊಂಡಿದ್ರು. ಹೆಲ್ದ್ ಟಿಪ್ಸ್ ನೀಡುತ್ತಾ ಸಾಮಾಜಿಕ ಜಾಲತಾಣಗಳ...
ವರ್ಕೌಟ್ ಆಗ್ಲಿಲ್ವಂತೆ ಅಪ್ಪ-ಮಗನ ಕಾಂಬೋ!
ಟಾಲಿವುಡ್ ಅಂಗಳದಲ್ಲಿ ಟ್ರೈಲರ್, ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಆಚಾರ್ಯ. ಅಲ್ಲದೇ ನಿಜಜೀವನದಲ್ಲಿ ತಂದೆ, ಮಗನಾಗಿರೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ಒಟ್ಟಿಗೆ ನಟಿಸಿರೋ ಸಿನಿಮಾ ಇದಾಗಿರೋದ್ರಿಂದ ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ಸ್ವಲ್ಪ ಹೆಚ್ಚಾಗಿಯೇ ಕುತೂಹಲವಿತ್ತು. ಆದರೆ ಅಭಿಮಾನಿಗಳ ಈ ನಿರೀಕ್ಷೆಯನ್ನ ಆಚಾರ್ಯ ಹುಸಿಮಾಡಿದ್ದಾರೆ. ಕೊರಟಾಲ...
ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...
www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....
ಕೆ,ಜಿ,ಎಫ್ ಚಾಪ್ಟರ್ -1 ಸಿನಿಮಾದ ಬಹುದೊಡ್ಡ ಸಕ್ಸೆಸ್ ನ ನಂತರ, ಪ್ರಶಾಂತ್ ನೀಲ್ ಅವರೊಟ್ಟಿಗೆ ಸಿನಿಮಾ ಮಾಡಲು ಅನೇಕ ಸ್ಟಾರ್ ಗಳು ಬೇಡಿಕೆ ಇಟ್ಟಿದ್ದರು. ಆದರೆ ಯಾರೊಂದಿಗೂ ಅವರು ಸಿನಿಮಾ ಮಾಡುವುದು ಖಚಿತವಾಗಿರಲಿಲ್ಲ. ನಂತರ ಕೆ,ಜಿ,ಎಫ್ ಚಾಪ್ಟರ್ -2 ಕೆಲಸಗಳೆಲ್ಲ ಮುಗಿಸಿ, ರಿಲೀಸ್ ದಿನಾಂಕವನ್ನು ಅಂತಿಮ ಗೊಳಿಸಿದ್ದ ನೀಲ್, ಡಾರ್ಲಿಂಗ್ ಪ್ರಭಾಸ್ ಜೊತೆ 'ಸಲಾರ್'...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...