Thursday, December 4, 2025

ramdurg

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
- Advertisement -spot_img

Latest News

200 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಆಕ್ರೋಶ

ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್‌ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್‌ ಅಲ್ಲೆ ಕಿರುಚಾಡಿ...
- Advertisement -spot_img