Saturday, July 27, 2024

ramdurg

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img