Tuesday, April 28, 2026

ramdurg

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ...
- Advertisement -spot_img