Saturday, September 12, 2026

ramdurg

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img