Friday, July 31, 2026

ramesh babu

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

‘ಕೈ ಅಭ್ಯರ್ಥಿ ಇನ್ನೂ 8 ತಿಂಗಳಲ್ಲಿ ಜೈಲಿಗೆ ಹೋಗ್ತಾರೆ.’

ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img