Saturday, June 14, 2025

ramesh babu

‘ಕೈ ಅಭ್ಯರ್ಥಿ ಇನ್ನೂ 8 ತಿಂಗಳಲ್ಲಿ ಜೈಲಿಗೆ ಹೋಗ್ತಾರೆ.’

ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img