Sunday, April 13, 2025

Ramesh Bandisiddegowda

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img