Sunday, September 6, 2026

Ramesh Bandisiddegowda

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img