Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
"ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...
Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ದಿಗ್ವೀಶ್...