Saturday, June 14, 2025

Ramesh Bhat

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...

ಕುಂಬಳಕಾಯಿ ಒಡೆದ ಹೊಸತನದ ‘ಧೀರ ಸಾಮ್ರಾಟ್’

ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img