Tuesday, June 3, 2025

Ramesh Jarakiholi

Political news: ಇನ್‌ ಆಗ್ತಾರಾ ಯತ್ನಾಳ್‌..? : ವರ್ಕೌಟ್‌ ಆಗುತ್ತಾ ಫಡ್ನವೀಸ್‌ ಫಾರ್ಮುಲಾ..?

Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್‌ ಶಾಸಕ ಹಾಗೂ ರೆಬಲ್‌ ನಾಯಕ ರಮೇಶ್‌ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್‌ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್‌...

ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ, ಸಚಿವೆ ಹೆಬ್ಬಾಳ್ಕರ್ ಸಹೋದರನ ಆಪ್ತನ ಮೇಲೆ ಆರೋಪ!

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...

ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ

political News: ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಇಂದು (ಗುರುವಾರ) ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ...

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...

ಚುನಾವಣೆ ಮೊದಲು ರಮೇಶ್ ಜಾರಕಿಹೊಳಿ ಡಿಕೆಶಿ ಕಾಲು ಹಿಡಿಯಲು ಬಂದಿದ್ದರು. ರವಿ ಗಣಿಗ..!

ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...

ಸಿಡಿ ಮಾಸ್ಟರ್ ಡಿಕೆಶಿ ಪುಕ್ಕಲ, ಮೋಸಗಾರ; ಈ ಕಾರಣಕ್ಕೆ ಸರ್ಕಾರ ಪತನ ಆಗುತ್ತೆ ಎಂದ ಸಾಹುಕಾರ್

ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು. ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...

Athani: ರಮೇಶ್ ಜಾರಕಿಹೊಳಿ ಆರೋಪಕ್ಕೆ ಟಾಂಗ್ ಕೊಟ್ಟ ಶಾಸಕ ಲಕ್ಷ್ಮಣ್ ಸವದಿ..!

ಚಿಕ್ಕೋಡಿ: ಅಥಣಿಯ ಸರ್ಕಾರಿ ನೌಕರರು ಶಾಸಕ ಲಕ್ಷ್ಮಣ್ ಸವದಿ ಕೈಗೊಂಬೆಯಾಗಿದ್ದಾರೆ ಎಂಬ ರಮೇಶ್ ಜಾರಕಿಹೋಳಿ  ಆರೋಪಕ್ಕೆ ಸವದಿಯವರು ಮಾದ್ಯಮದವರ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿಯವರ ಆಟ ನಡೆಯಲ್ಲ ಸತೀಶ್ ಮತ್ತು ನನಗೂ ಮನಸ್ತಾಪ ಇಲ್ಲ  ಯಾವುದೇ  ಚಿಲ್ಲರೆ ಮಾತುಗಳಿಗೆ, ಹೋರಾಟಗಳಿಗೆ ನಾನು ಬೆಲೆ ಕೊಡಲ್ಲ ನಾನು ಆಕಡೆ ಗಮನವನ್ನು ಹರಿಸಲ್ಲ .ಯಾವುದೋ ತಾಲೂಕಿನಿಂದ ಬಂದು...

“ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು”: ಡಿಕೆಶಿ ವ್ಯಂಗ್ಯ

Political News: ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ,...

ರಮೇಶ್ ಜಾರಕಿಹೊಳಿ ಮನೆಮುಂದೆ ಡಿಕೆಶಿ ಬೆಂಬಲಿಗರ ಮುತ್ತಿಗೆ..!

Political News: ಸಿಡಿ ವಿವಾದ ವಿಚಾರವಾಗಿ ರಮೇಶ್ ಜಾರಕಿಹೊಳಿಯು ಡಿಕೆಶಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು ಈ ವಿಚಾರ ಬೆಂಗಳೂರಲ್ಲಿ ತಾರಕಕ್ಕೇರಿದಂತಿದೆ. ರಮೇಶ್ ಜಾರಕಿಹೊಳಿ  ಮನೆ ಮುಂದೆ ನಿವಾಸಕ್ಕೆ ಮುತ್ತಿಗೆ. ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಮುತ್ತಿಗೆ ಕಾಮುಕ ರಮೇಶ್ ಜಾರಕಿಹೊಳಿ ಎಂಬುವುದಾಗಿ ಬ್ಯಾನರ್ ಹಿಡಿದು ಪ್ರತಿಭಟನೆ . ಈ ಕಾರಣದಿಂದ ರಮೇಶ್ ಜಾರಕಿಹೊಳಿ ಮನೆ...

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

Political News: ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ  ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ  ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img