ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....
ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...
www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ.
ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...
ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
https://www.youtube.com/watch?v=CTeKyVhECFM
ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.. ದಶಕಗಳಿಂದ ರಾಜ್ಯದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದ್ದ ಮಹಾದಾಯಿ ವಿವಾದಕ್ಕೆ ತೆರೆ ಬಿದ್ದಿದೆ.. ಮಹಾದಾಯಿ ಯೋಜನೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.. ಮೊನ್ನೆಯಷ್ಟೆ ದೆಹಲಿಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಬಸವರಾಜ್...
ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್.
https://www.youtube.com/watch?v=5wuR7e16fYw
ಸಿ.ಪಿ...
ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....
ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...