ಕರ್ನಾಟಕ ಟಿವಿ : ಅನರ್ಹ ಶಾಸಕರಿಗೆ ಕೊನೆಗೂ ಸುಪ್ರಿಂ ಕೋರ್ಟ್ ಸ್ವಲ್ಪ ಆತಂಕ ಕಡಿಮೆ ಮಾಡಿದೆ. ಬಿಜೆಪಿ ನಾಯಕರ ಮಾತು ಕೇಳಿ ರಾಜೀನಾಮೆ ನೀಡಿ ಕುಮಾರಸ್ವಾಮಿ ಸರ್ಕಾರ ಕೆಡವಿದ್ದ ಶಾಸಕರು ಅನರ್ಹ ಗೊಂಡಿದ್ರು. ಅನರ್ಹಗೊಂಡ 24 ಗಂಟೆಯಲ್ಲಿ ಸ್ಪೀಕರ್ ನಿರ್ಧಾರ ತಡೆ ಹಿಡಿತಾರೆ ಅಂತ ವಕೀಲರು ಹೇಳಿದ ಮಾತು ಕೇಳಿ ಮುಂಬೈನಲ್ಲಿ ಬೀಡುಬಿಟ್ಟಿದ್ರು....
ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ.
ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...