Saturday, June 14, 2025

Ramesh Jarkiholi

Ramesh Jarkiholi : ಶೆಟ್ಟರ್ ಸೋತಿದ್ರೆ ಸನ್ಯಾಸಿ ಆಗ್ತಿದ್ದೆ!

ಲೋಕಸಭಾ ಚುನಾವಣೆಯಲ್ಲಿ ಜಗದೀಶ್​ ಶೆಟ್ಟರ್ ಸೋತಿದ್ರೆ ನಾನು ಸಾಧು ಆಗಿ ಹಿಮಾಲಯ ಸೇರಲು ನಿರ್ಧಾರ ಮಾಡಿದ್ದೆ. ಅದಕ್ಕಾಗಿ ಹಿಮಾಲಯದಲ್ಲಿ ಜಾಗವನ್ನೂ ನೋಡಿಕೊಂಡು ಬಂದಿದ್ದೇ. ಹೀಗಂತ ಹೇಳಿದವ್ರೂ ಮತ್ಯಾರು ಅಲ್ಲಾ.. ಮಾಜಿ ಸಚಿವ, ಗೋಕಾಕ ಸೌಕಾರ್​ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ.. ಹೌದು ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಗೆಲುವು ದಾಖಲಿಸಿರುವ ಜಗದೀಶ್ ಶೆಟ್ಟರ್ ಹಾಗೂ ರಮೇಶ...

Ramesh Jarkiholi ಸಿಡಿ ಪ್ರಕರಣ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ..!

ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ  ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ  ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
- Advertisement -spot_img

Latest News

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ...
- Advertisement -spot_img