Saturday, June 14, 2025

ramesh kumar

ನನಗೇನೇ ತೊಂದರೆಯಾದರೂ ಅದಕ್ಕೆ ರಮೇಶ್ ಕುಮಾರ್ ಕಾರಣ: ಕೋಲಾರದಲ್ಲಿ ಶಾಕಿಂಗ್ ಹೇಳಿಕೆ

Political News: ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗ``ಂಡಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಾಲಹಳ್ಳಿ ಗೋವಿಂದೇಗೌಡ ಗೆಲುವು ಸಾಧಿಸಿದ್ದಾರೆ. ಫಲಿತಾಂಶದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಗೋವಿಂದೇಗೌಡರು, ಮಾಜಿ ಸ್ಪೀಕರ್ ರಮೇಶ್‌ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಜೀವಕ್ಕೇನಾದರೂ ಅಪಾಾಯವಾದರೆ, ಅದಕ್ಕೆ ರಮೇಶ್ ಕುಮಾರ್...

ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು...

ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

State News: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು...

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img