ರಾಜಸ್ಥಾನದ ಕುಚಮನ್ನಲ್ಲಿ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ರಮೇಶ್ ರುಲಾನಿಯಾ ಮೇಲೆ ಮೂವರು ಮುಸುಕುಧಾರಿಗಳು ಗುಂಡು ಹಾರಿಸಿ ಪರಾರಿಯಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರಮೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಬೆಳಗ್ಗೆ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...