Friday, September 18, 2026

ramesh

ದೂದ್ ಪೇಡ ದಿಗಂತ್ ಹೊಸ ಚಿತ್ರಕ್ಕೆ ಸಮಂತಾ ಸಾಥ್!

ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಈ ಚಿತ್ರದ ಟೈಟಲ್ ಅನ್ನು ಸಮಂತಾ ರುತ್ ಪ್ರಭು ಬಿಡುಗಡೆ ಮಾಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಟಲ್ ರಿವೀಲ್ ಕಾರ್ಯಕ್ರಮದ ವೇಳೆ ದಿಗಂತ್ ಕೂಡ ಉಪಸ್ಥಿತರಿದ್ದರು. “ರುದ್ರ...

ಸಾಹುಕಾರ್ ಗೆ ಸವಾಲು ಹಾಕಿದ ಡಿಕೆಶಿ

ಸಾಹುಕಾರ್ ಗೆ ಸವಾಲು ಹಾಕಿದ ಡಿಕೆಶಿ ರಮೇಶ್ ಜಾರಕಿಹೊಳೆಯವರು ಮರು ಪ್ರಾರಂಭ ಮಾಡಿರುವ ಈ ಸಿಡಿ ಪ್ರಕರಣ ಈಗ ಹೈಕಮಾಂಡ್‌ಮಟ್ಟದಲ್ಲಿ ಚರ್ಚೆ ಮಾಡುತಿದ್ದಾರೆ.ಡಿಕೆಶಿ ವಿರುದ್ದ ಮಾಡುತ್ತಿರುವ ಈ ಸಿಡಿ ಆರೋಪವನ್ನು ಕೇಂದ್ರ ಸಚಿವ ಅಮಿತ್ ಷಾ ಅವರ ಜೊತೆ ಚರ್ಚೆಸಿದ ಸಾಹುಕಾರ ಡಿಕೆಶಿಅವರನ್ನು ತನಿಖೆಗೆ ಒಳಪಡಿಸಬೇಕು ಅವರ ವಿರುದ್ದ ಕಠಿಣ ತ್ರಮ ಕೈಗೊಳ್ಳಬೇಕು ಎಂದು ಬೆಳಿಗ್ಗೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img