Wednesday, March 18, 2026

RameshKatti

ಡಿಸಿಸಿ ಬ್ಯಾಂಕ್ ಗೆಲುವಿಗೆ ಮತ್ತೆ ‘ಕತ್ತಿ’ ಫುಲ್ ಅಗ್ರೆಸಿವ್!

25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...

ಡಿಸಿಸಿ ಬ್ಯಾಂಕ್ ಚುನಾವಣಾ ಕಾವಲಿಗೆ ಲಾಂಗು, ಮಚ್ಚು ಹಿಡಿದ ಪುಂಡರು!!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಪೈಪೋಟಿ ಹೆಚ್ಚಾಗುತ್ತಿದೆ. ವಿಶ್ವರಾಜ್ ಶುಗರ್ಸ್ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಲಾಂಗು, ಮಚ್ಚು ಹಿಡಿದು ಫುಡಾರಿಗಳು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ಈ ಕ್ಷೇತ್ರದಲ್ಲಿ ಎರಡು ಬಲ ಶಕ್ತಿಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಒಂದು ಕಡೆ‌...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img