political news
ಈಗಾಗಲೆ ಕಳೆದ ತಿಂಗಳು ಸಾಹುಕಾರ್ ರಮೇಶ್ ಜಾರಕಿಹೊಳೆಯವರು ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ವಿರುದ್ದ ಒಂದು ಸಿಡಿಯನ್ನು ಬಿಡುಗಡಿ ಮಾಡಿದ್ದರು. ಅದರಲ್ಲಿ ಡಿಕೆಶಿಯವರು ತಮ್ಮ ಹತ್ತಿರವಿರುವ ಆಸ್ತಿಯ ಬಗ್ಗೆ ಮಾತನಾಡಿರುವ ಬಗ್ಗೆ ಆಡಿಯೊವನ್ನು ಮಾಧ್ಯಮದವರ ಮುಂದೆ ಬಿಡುಗಡೆ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಆಡಿಯೋದಲ್ಲಿ ಡಿಕೆಶಿಯವರು ದುಬೈನಲ್ಲಿರುವ ಕೋಟಿ ವೆಚ್ಚದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...