Friday, July 31, 2026

Ramlal bjp

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಬೈಠಕ್

ನವದೆಹಲಿ: ಇಂದು ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಬೈಠಕ್ ಆಯೋಜಿಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ನೇತೃತ್ವದಲ್ಲಿ ಬೈಠಕ್ ನಡೆಯಿತು. ಇನ್ನು ಬಿಜೆಪಿ ಬೈಠಕ್ ನಲ್ಲಿ ದೇಶದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲಾ ರಾಜ್ಯಗಳ ಬಿಜೆಪಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮೋದಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img