Monday, March 16, 2026

#ramlingareddy

ಧರ್ಮಸ್ಥಳ ಮುಜರಾಯಿ ವ್ಯಾಪ್ತಿಗೆ? ರಾಮಲಿಂಗಾ ರೆಡ್ಡಿ ಏನಂದ್ರು?

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್. ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಿಂದೆ ದೇವಸ್ಥಾನಗಳನ್ನು ವಂಶಪಾರಂಪರ್ಯವಾಗಿ ನಡೆಸಲಾಗುತ್ತಿತ್ತು. ನಂತರ ಕುಟುಂಬಗಳಲ್ಲಿ ವ್ಯಾಜ್ಯಗಳು ಹೆಚ್ಚಾಗುತ್ತಿದ್ದಂತೆ, ಬ್ರಿಟಿಷರ ಕಾಲದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ...

Private Vehicle : ಸ್ತಬ್ಧವಾದ ಬೆಂಗಳೂರು ಖಾಸಗಿ ವಾಹನ : ಸಚಿವರ ಭರವಸೆ ಬೆನ್ನಲ್ಲೇ ಬಂದ್ ವಾಪಸ್

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಬೆಂಗಳೂರು ಬಂದ್​ಗೆ ಕರೆ ನೀಡಿದ್ದು ಬೆಂಗಳೂರು ಖಾಸಗೀ ಬಸ್ ಆಟೋಗಳು ಇಂದು ಸ್ತಬ್ಧವಾಗಿದ್ದವು. ಈ ಪ್ರತಿಭಟನೆ ಕೆಲವೆಡೆ ಶಾಂತಿಯುತವಾಗಿದ್ದರೆ ಇನ್ನೂ ಹಲವೆಡೆ ಇದು ಹಿಂಸಾ ರೂಪವಾಗಿ ಪರಿವರ್ತನೆಯಾಗಿತ್ತು. ಬಂದ್ ಗೆ ಬೆಂಬಲ ನೀಡದೆ ಇದ್ದವರನ್ನು ಒತ್ತಾಯಪೂರ್ವಕವಾಗಿ ಬೆಂಬಲ ನೀಡುವಂತೆ ಹಿಂಸಾರೂಪವಾಗಿ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img