Friday, July 31, 2026

Ramnagar event

ಪ್ರತಾಪ್ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು ಅಂದಿದ್ದಕ್ಕೆ ತಿರುಗೇಟು ಕೊಟ್ಟ ಯತ್ನಾಳ್

SDPI ನಾಯಕ ಮೌಲಾನಾ ನೂರುದ್ದೀನ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿಪ್ಪು ಸುಲ್ತಾನ್ ಕುರಿತಂತೆ ಮಾತನಾಡಿದ ವೇಳೆ ಅವರು ಇಬ್ಬರ ವಿರುದ್ಧವೂ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ರಾಮನಗರದ ರೈಲ್ವೇ ಸ್ಟೇಷನ್ ಸರ್ಕಲ್‌ನಲ್ಲಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img