Monday, September 14, 2026

Ramnagar event

ಪ್ರತಾಪ್ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು ಅಂದಿದ್ದಕ್ಕೆ ತಿರುಗೇಟು ಕೊಟ್ಟ ಯತ್ನಾಳ್

SDPI ನಾಯಕ ಮೌಲಾನಾ ನೂರುದ್ದೀನ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿಪ್ಪು ಸುಲ್ತಾನ್ ಕುರಿತಂತೆ ಮಾತನಾಡಿದ ವೇಳೆ ಅವರು ಇಬ್ಬರ ವಿರುದ್ಧವೂ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ರಾಮನಗರದ ರೈಲ್ವೇ ಸ್ಟೇಷನ್ ಸರ್ಕಲ್‌ನಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img