Friday, April 18, 2025

ramnagara

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...

“ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ”: HDK

State News: Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img