Wednesday, July 2, 2025

ramnath kovind

ನಿಯಂತ್ರಣ ತಪ್ಪಿದ ಇಲೆಕ್ಟ್ರಿಕ್ ಬಸ್, 6 ಮಂದಿಯ ದುರ್ಮರಣ, 12 ಮಂದಿಗೆ ಗಾಯ…

ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...

ವಿಶ್ವವಿದ್ಯಾಲಯಗಳ ಕುಲಪತಿಗೆ ರಾಮನಾಥ್ ಕೋವಿಂದ್ ಅನುಮತಿ

www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img