ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
National News: ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್ನ ವಡೋದರಾಾದವರಾದ ಭುವಿಕ್ ಎಂಬಾತ...