Tuesday, August 25, 2026

ramnathkovind

ಕರ್ನಾಟಕ ರಾಜ್ಯಕ್ಕೆ 9 ಸ್ವಚ್ಚ ಪ್ರಶಸ್ತಿ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img