Sunday, February 8, 2026

Ramulu

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img