Friday, August 7, 2026

Ramulu

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img