Tuesday, March 10, 2026

Ramulu

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img