Sunday, July 6, 2025

Ramulu

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img