Sunday, June 7, 2026

ramya dboss fans war

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಲಹೆ ಕೊಟ್ಟ ನಟಿ ರಮ್ಯಾ

ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು. ಇದೆಲ್ಲಾ...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img