Sunday, July 20, 2025

Ramya Dharmasthala Post

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
- Advertisement -spot_img

Latest News

ಅಕ್ರಮ ಸಂಬಂಧಕ್ಕೆ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕಿ! : ಕೊಲೆಯ ಪ್ಲ್ಯಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್​​ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್​​ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ...
- Advertisement -spot_img