Sunday, August 23, 2026

Ramya Divya Spandana

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img