ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವಾಗಲೇ, ಅವರ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ವರ್ಷಗಳ ಹಿಂದೆ ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ರಮ್ಯಾ, ಒಂದು ದಶಕದವರೆಗೆ ಕನ್ನಡದ ನಂ.1 ನಟಿಯ ಸ್ಥಾನವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಮೋಹಕತಾರೆ ಅಂತ ಕರೆಸಿಕೊಳ್ಳುವ ರಮ್ಯಾ, ಸಿನಿಮಾರಂಗ ಮತ್ತು ರಾಜಕೀಯ ಎರಡರಿಂದಲೂ ದೂರ ಉಳಿದಿದ್ದರೂ, ಜನಪ್ರಿಯತೆ...
ಬಿಡುಗಡೆಗೂ ಮೊದಲೆ ಕುತೂಹಲ ಹುಟ್ಟಿಸಿದೆ "ಕಡಲತೀರದ ಭಾರ್ಗವ"
ಚಿತ್ರಎರಡು ಲಕ್ಷಕ್ಕೆ ಮಾರಾಟವಾಯಿತು ಚಿತ್ರದ ಮೊದಲ ಟಿಕೆಟ್ .
ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ ತಲುಪಿರುವ "ಕಡಲ ತೀರದ ಭಾರ್ಗವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು, "ನೀರ್ ದೋಸೆ" ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ "ಗಜಾನನ ಗ್ಯಾಂಗ್"...
ರಮ್ಯಾ ಹಾಗೂ ಜಗ್ಗೇಶ್ ಮಧ್ಯೆ ಮೊದಲಿನಿಂದ ವೈಮನಸ್ಸು ಇರಲಿಲ್ಲ. ಉಳಿದ ಕಲಾವಿದರಂತೆ ಚೆನ್ನಾಗಿಯೇ ಇದ್ದರು. ಆದರೆ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಜಗ್ಗೇಶ್ ಕಾಲ್ ಮಾಡಿ ರಮ್ಯಾ ಕಾಲೆಳೆದ ವಿಡಿಯೋ ಅಂದು ಭಾರೀ ಚರ್ಚೆಯಾಗಿತ್ತು.
ನೀರ್ ದೋಸೆ ಜಗಳ ಅಂತಲೇ ಇವರ ನಡುವಿನ ವಾರ್ ಎಲ್ಲೆಡೆ ವೈರಲ್ ಆಗಿತ್ತು. 'ನೀರ್ ದೋಸೆ' ಸಿನಿಮಾ ಸಮಯದಲ್ಲಿ ಇಬ್ಬರ ನಡುವೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...