Film News : 2017 ರಲ್ಲಿ ತೆರೆ ಮೇಲೆ ಒಂದಾಗಿ ಮೋಡಿ ಮಾಡಿದ್ದ ಜೋಡಿ ಮತ್ತೆ ಸಿನಿ ಪ್ರಿಯರಿಗೆ ಅದೇ ಖುಷಿ ನೀಡಲು ಮುಂದಾಗಿದೆ. ಕನ್ನಡದ ಮೋಹಕ ತಾರೆ ರಮ್ಯ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಮತ್ತದೇ ಹೀರೋ ಜೊತೆ ಒಂದಾಗೋದಕ್ಕೆ ಎಲ್ಲಾ ಸಿದ್ಧತೆ ಕೂಡಾ ನಡೆದಿದೆಯಂತೆ ಹಾಗಿದ್ರೆ ಡೈರೆಕ್ಶನ್ ಜೊತೆ ನಾಯಕಿ...
Film News :ಹಾಸ್ಟೆಲ್ ಹುಡುಗರು ಸಿನಿಮಾ ಟೀಸರ್ ಮೂಲಕವೇ ಸದ್ದು ಮಾಡಿತ್ತು ಇದೀಗ ಮತ್ತೆ ಲೀಗಲ್ ನೋಟೀಸ್ ಮೂಲಕ ಸದ್ದು ಮಾಡುತ್ತಿದೆ. ನಟಿ ರಮ್ಯಾ ಅವರು ಈ ತಂಡಕ್ಕೆ ಲೀಗಲ್ ನೋಟೀಸ್ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಪ್ರಚಾರದ ಕಾರ್ಯಕ್ಕಾಗಿ ಈ ಚಿತ್ರತಂಡ ರಮ್ಯಾ ಅವರನ್ನು ಬಳಸಿಕೊಂಡಿದ್ದಾರೆ. ವಿಶೇಷ ಪ್ರೋಮೊವೊಂದನ್ನು ಸಹ ಬಿಡುಗಡೆಗೊಳಿಸಿತ್ತು ಹಾಗೂ...
ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...
ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು.
ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...
ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ.
ಇದೇ ವೇಳೆ ಮಾಧ್ಯಮದವರು, ಇನ್ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...
ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ.
ಈ ವೇಳೆ ಮಾತನಾಡಿದ ರಮ್ಯಾ,...
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಸ್ಯಾಂಡಲ್ವುಡ್ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅಫೇರ್ ಹೊಂದಿದ ಬಗ್ಗೆ ಸುದ್ದಿಯಾಗಿತ್ತು. ಅದನ್ನ ನರೇಶ್ ಅವರ ಮೂರನೇ ಪತ್ನಿ ರಮ್ಯಾ ಖಂಡಿಸಿದ್ದರು. ಮತ್ತು ಕನ್ನಡೃ ಮಾಧ್ಯಮಗಳ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಇದಾಗಿ ಕೆಲ ದಿನಗಳಲ್ಲೇ, ನರೇಶ್ ಮತ್ತು ಪವಿತ್ರಾ ಮದುವೆಯಾಗಿದ್ದಾರೆ. ದುಬೈಗೆ ಹನಿಮೂನ್ಗೆ...
Film News:
ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ...
ಸಿರಿ ರವಿಕುಮಾರ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲುಕ್ಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ರಾಜ್ ನಿರ್ದೇಶನ ಆಗಿರುವ ಕಾರಣ ನಿರೀಕ್ಷೆ ಕಡಿಮೆ ಅಗಿಲ್ಲ.
ಮೊದಲಿಗೆ ಈ ಸಿನಿಮಾದಲ್ಲಿ ಮೋಹಕ ತಾರೆ ರಮ್ಯಾ ನಟಿಸಬೇಕಿತ್ತು, ಆದರೆ ಸಿನಿಮಾ ಸ್ಕ್ರಿಪ್ಟ್ ರಮ್ಯಾ ಸೂಟ್ ಆಗೋಲ್ಲ, ಅನಿಸಿ ರಮ್ಯಾ...
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ.
ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ ‘ಉತ್ತರಕಾಂಡ’ ಚಿತ್ರದ...