Thursday, October 23, 2025

Rana Daggubati

Movie News: ನಟ ರಾಣಾ ದಗ್ಗುಬಾಟಿ ಮತ್ತು ನಟ ವೆಂಕಟೇಶ್ ವಿರುದ್ಧ ಕೇಸ್ ದಾಖಲು

Movie News: ತೆಲುಗು ನಟರಾದ ರಾಣಾ ದಗ್ಗುಬಾಟಿ ಮತ್ತು ನಟ ವೆಂಕಟೇಶ್ ವಿರುದ್ಧ ಕೇಸ್ ದಾಖಲಾಗಿದೆ. ಕೋರ್ಟ್ ತಡೆಯಾಜ್ಞೆ ಇದ್ದರೂ ಕೂಡ, ಆದೇಶ ಮೀರಿ ಡೆಕ್ಕನ್ ಕಿಚನ್ ಹೊಟೇಲ್ ನೆಲಸಮ ಮಾಡಿದ ಕಾರಣ, ನಟರ ಮೇಲೆ ದೂರು ದಾಖಲಾಗಿದೆ. ಆಸ್ತಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಫಿಲ್ಮ್‌ಸಿಟಿಯಲ್‌ಲಿನ ಡೆಕ್ಕನ್ ಕಿಚನ್ ಹೊಟೇಲ್ ಕೋರ್ಟ್‌ನಿಂದ ತಡೆಯಾಜ್ಞೆ ನೀಡಲಾಗಿತ್ತು....

ಕಿಡ್ನಿ ವೈಫಲ್ಯ ವದಂತಿ- ನಟ ರಾಣಾ ದಗ್ಗುಬಾಟಿ ಹೇಳಿದ್ದೇನು ಗೊತ್ತಾ..?

ಬಾಹುಬಲಿಯ ಬಲ್ಲಾಳದೇವ ನಟ ರಾಣಾ ದಗ್ಗುಬಾಟಿಗೆ ಕಿಡ್ನಿ ವೈಫಲ್ಯ ಎದುರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ತಾಯಿಯೇ ಅವರಿಗೆ ಕಿಡ್ನಿ ದಾನವಾಗಿ ಕೊಟ್ಟಿದ್ದಾರೆ ಅಂತ ಕೆಲ ದಿನಗಳಿಂದ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ವದಂತಿಗೆ ಇದೀಗ ತೆರೆ ಬಿದ್ದಿದೆ. ನಾನಗೇನೂ ಆಗಿಲ್ಲ, ಚೆನ್ನಾಗಿದ್ದೇನೆ, ಇಂಥಹ ಸುದ್ದಿ ಓದೋದನ್ನು ಬಿಡಿ ಅಂತ ಅಭಿಮಾನಿಗಳಿಗೆ ರಾಣಾ ಹೇಳಿದ್ದಾರೆ. ಕೆಲ ದಿನಗಳಿಂದ ಸಿನಿ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img