Saturday, July 27, 2024

Rana Daggubati

ಕಿಡ್ನಿ ವೈಫಲ್ಯ ವದಂತಿ- ನಟ ರಾಣಾ ದಗ್ಗುಬಾಟಿ ಹೇಳಿದ್ದೇನು ಗೊತ್ತಾ..?

ಬಾಹುಬಲಿಯ ಬಲ್ಲಾಳದೇವ ನಟ ರಾಣಾ ದಗ್ಗುಬಾಟಿಗೆ ಕಿಡ್ನಿ ವೈಫಲ್ಯ ಎದುರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ತಾಯಿಯೇ ಅವರಿಗೆ ಕಿಡ್ನಿ ದಾನವಾಗಿ ಕೊಟ್ಟಿದ್ದಾರೆ ಅಂತ ಕೆಲ ದಿನಗಳಿಂದ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ವದಂತಿಗೆ ಇದೀಗ ತೆರೆ ಬಿದ್ದಿದೆ. ನಾನಗೇನೂ ಆಗಿಲ್ಲ, ಚೆನ್ನಾಗಿದ್ದೇನೆ, ಇಂಥಹ ಸುದ್ದಿ ಓದೋದನ್ನು ಬಿಡಿ ಅಂತ ಅಭಿಮಾನಿಗಳಿಗೆ ರಾಣಾ ಹೇಳಿದ್ದಾರೆ. ಕೆಲ ದಿನಗಳಿಂದ ಸಿನಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img