Wednesday, April 22, 2026

ranadeep surjewala

ಬಿಹಾರ ಚುನಾವಣೆ ಬೆನ್ನಲ್ಲೇ ದಿಲ್ಲಿಗೆ ಸಿದ್ದು ಆಪ್ತ

ಬಿಹಾರ ಎಲೆಕ್ಷನ್‌ ಮುಗಿಯುತ್ತಿದ್ದಂತೆ ಸಿದ್ದು ಅತ್ಯಾಪ್ತ ಸಚಿವ ಸತೀಶ್‌ ಜಾರಕಿಹೊಳಿ, ದಿಲ್ಲಿಗೆ ದೌಡಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು, ಭೇಟಿಯಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಸಚಿವರು ಮತ್ತು ಶಾಸಕರು...

ನವೆಂಬರ್‌ ಕ್ರಾಂತಿ ನಡದೇ ಬಿಡುತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಆಗುತ್ತಾ? ಇಲ್ವಾ? ಎಂಬ ಚರ್ಚೆಗೆ ಹೊಸ ಆಯಾಮ ಸಿಕ್ಕಿದೆ. ನವೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ ಸಿದ್ದರಾಮಯ್ಯ ಬಣ ನಾಯಕತ್ವ ಬದಲಾವಣೆ ಇಲ್ಲ ಎನ್ನುತ್ತಿದ್ರೆ, ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಶತಪ್ರಯತ್ನ ಕುತೂಹಲಕ್ಕೆ...

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್!

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಸಿಎಂ, ಡಿಸಿಎಂ ಜೊತೆ ಕುಳಿತು, ಹೈಕಮಾಂಡ್‌ ಪಟ್ಟಿ ಫೈನಲ್‌ ಮಾಡಲಿದೆ. ಸದ್ಯ ದೆಹಲಿಯಲ್ಲಿರುವ ಸಿದ್ದು, ಡಿಕೆಶಿ ವಾಪಸ್‌ ಆದ ಬಳಿಕ, ಪಟ್ಟಿ ಪ್ರಕಟವಾಗಲಿದೆ. ನಿನ್ನೆ ಒಟ್ಟಾಗಿ ದೆಹಲಿಗೆ ಹೋಗಿರುವ ಸಿದ್ದು-ಡಿಕೆ, ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ, ನಿಗಮ ಮಂಡಳಿಗಳ...

ಸುರ್ಜೇವಾಲಾ ಹಫ್ತಾ ವಸೂಲಿಗೆ ಬರ್ತಾರೆ, ಬಣಗಳನ್ನು ಎತ್ತಿ ಕಟ್ತಾರೆ : ಕೈ ಉಸ್ತುವಾರಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img