Thursday, November 27, 2025

ranadeep surjewala

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img