Saturday, March 14, 2026

ranadip surjewala

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img