ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ.
ಬದಲಾವಣೆಯ ಸುಳಿವಿನ ಮಧ್ಯೆ...