Saturday, July 27, 2024

Ranaji 2022

ಮಧ್ಯಪ್ರದೇಶ ಮುಡಿಗೆ ಚೊಚ್ಚಲ ರಣಜಿ ಕಿರೀಟ :ಮುಂಬೈ ತಂಡ ರಣಜಿ ರನ್ನರ್‍ಅಪ್

https://www.youtube.com/watch?v=O0-Yi-AnbCg ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು  ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ. 23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img