Wednesday, July 2, 2025

Ranaji Quarter Final

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಶತಕ ಸಿಡಿಸಿ ಮಿಂಚಿದ ಕ್ರೀಡಾ ಸಚಿವ ಮನೋಜ್ ತಿವಾರಿ

https://www.youtube.com/watch?v=vU3R9ilpw5A ಬೆಂಗಳೂರು:  ರಾಜಕೀಯ ಮತ್ತು ಕ್ರಿಕೆಟ್ ಕ್ಷೇತ್ರಗಳಲ್ಲಿ  ಸಮತೋಲನ ಕಾಪಾಡುತ್ತಿರುವ ಬಂಗಾಳ ಕ್ರಿಕೆಟ್ ತಂಡದ ಬ್ಯಾಟರ್ ಮನೋಜ್ ತಿವಾರಿ ಕ್ರೀಡಾ ಸಚಿವನಾಗಿರುವಾಗಲೇ ಶತಕ ಸಿಡಿಸಿ ಅಚ್ಚರಿಗೆ ಕಾರಣರಾಗಿದ್ದರೆ. 88 ವರ್ಷದ ರಣಜಿ ಟೂರ್ನಿಯ ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನ ಮಾಡಿ ತೋರಿಸಿದ್ದಾರೆ. ಬೆಂಗಳೂರಿನ ಆಲೂರಿನಲ್ಲಿ ಮುಕ್ತಾಯಗೊಂಡ ಬಂಗಾಳ ಹಾಗೂ ಜಾರ್ಖಂಡ್ ನಡುವಿನ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img